Haindavam Logo - Lord Ganesha
Haindavam
📍
Font Size:

ದಕ್ಷಿಣಾ ಮೂರ್ತಿ ಸ್ತೋತ್ರಂ

ಶಾಂತಿಪಾಠಃ ಓಂ ಯೋ ಬ್ರಹ್ಮಾಣಂ ವಿದಧಾತಿ ಪೂರ್ವಂ ಯೋ ವೈ ವೇದಾಂಶ್ಚ ಪ್ರಹಿಣೋತಿ ತಸ್ಮೈ । ತಂ ಹ ದೇವಮಾತ್ಮಬುದ್ಧಿಪ್ರಕಾಶಂ ಮುಮುಕ್ಷುರ್ವೈ ಶರಣಮಹಂ ಪ್ರಪದ್ಯೇ ॥ ಧ್ಯಾನಂ ಓಂ ಮೌನವ್ಯಾಖ್ಯಾ ಪ್ರಕಟಿತ ಪರಬ್ರಹ್ಮತತ್ತ್ವಂ ಯುವಾನಂ ವರ್ಷಿಷ್ಠಾಂತೇ ವಸದೃಷಿಗಣೈರಾವೃತಂ ಬ್ರಹ್ಮನಿಷ್ಠೈಃ । ಆಚಾರ್ಯೇಂದ್ರಂ ಕರಕಲಿತ ಚಿನ್ಮುದ್ರಮಾನಂದಮೂರ್ತಿಂ ಸ್ವಾತ್ಮಾರಾಮಂ ಮುದಿತವದನಂ ದಕ್ಷಿಣಾಮೂರ್ತಿಮೀಡೇ ॥ 1 ॥ ವಟವಿಟಪಿಸಮೀಪೇಭೂಮಿಭಾಗೇ ನಿಷಣ್ಣಂ ಸಕಲಮುನಿಜನಾನಾಂ ಜ್ಞಾನದಾತಾರಮಾರಾತ್ । ತ್ರಿಭುವನಗುರುಮೀಶಂ ದಕ್ಷಿಣಾಮೂರ್ತಿದೇವಂ ಜನನಮರಣದುಃಖಚ್ಛೇದದಕ್ಷಂ ನಮಾಮಿ ॥ 2 ॥ ಚಿತ್ರಂ ವಟತರೋರ್ಮೂಲೇ ವೃದ್ಧಾಃ ಶಿಷ್ಯಾ ಗುರುರ್ಯುವಾ । ಗುರೋಸ್ತು ಮೌನಂ ವ್ಯಾಖ್ಯಾನಂ ಶಿಷ್ಯಾಸ್ತುಚ್ಛಿನ್ನಸಂಶಯಾಃ ॥ 3 ॥ ನಿಧಯೇ ಸರ್ವವಿದ್ಯಾನಾಂ ಭಿಷಜೇ ಭವರೋಗಿಣಾಮ್ । ಗುರವೇ ಸರ್ವಲೋಕಾನಾಂ ದಕ್ಷಿಣಾಮೂರ್ತಯೇ ನಮಃ ॥ 4 ॥ ಓಂ ನಮಃ ಪ್ರಣವಾರ್ಥಾಯ ಶುದ್ಧಜ್ಞಾನೈಕಮೂರ್ತಯೇ । ನಿರ್ಮಲಾಯ ಪ್ರಶಾಂತಾಯ ದಕ್ಷಿಣಾಮೂರ್ತಯೇ ನಮಃ ॥ 5 ॥ ಚಿದ್ಘನಾಯ ಮಹೇಶಾಯ ವಟಮೂಲನಿವಾಸಿನೇ । ಸಚ್ಚಿದಾನಂದರೂಪಾಯ ದಕ್ಷಿಣಾಮೂರ್ತಯೇ ನಮಃ ॥ 6 ॥ ಈಶ್ವರೋ ಗುರುರಾತ್ಮೇತಿ ಮೂರ್ತಿಭೇದವಿಭಾಗಿನೇ । ವ್ಯೋಮವದ್ವ್ಯಾಪ್ತದೇಹಾಯ ದಕ್ಷಿಣಾಮೂರ್ತಯೇ ನಮಃ ॥ 7 ॥ ಅಂಗುಷ್ಠತರ್ಜನೀ ಯೋಗಮುದ್ರಾ ವ್ಯಾಜೇನಯೋಗಿನಾಮ್ । ಶೃತ್ಯರ್ಥಂ ಬ್ರಹ್ಮಜೀವೈಕ್ಯಂ ದರ್ಶಯನ್ಯೋಗತಾ ಶಿವಃ ॥ 8 ॥ ಓಂ ಶಾಂತಿಃ ಶಾಂತಿಃ ಶಾಂತಿಃ ॥ ಸ್ತೋತ್ರಂ ವಿಶ್ವಂ ದರ್ಪಣ-ದೃಶ್ಯಮಾನ-ನಗರೀ ತುಲ್ಯಂ ನಿಜಾಂತರ್ಗತಂ ಪಶ್ಯನ್ನಾತ್ಮನಿ ಮಾಯಯಾ ಬಹಿರಿವೋದ್ಭೂತಂ ಯಥಾ ನಿದ್ರಯಾ । ಯಸ್ಸಾಕ್ಷಾತ್ಕುರುತೇ ಪ್ರಬೋಧಸಮಯೇ ಸ್ವಾತ್ಮಾನಮೇ ವಾದ್ವಯಂ ತಸ್ಮೈ ಶ್ರೀಗುರುಮೂರ್ತಯೇ ನಮ ಇದಂ ಶ್ರೀ ದಕ್ಷಿಣಾಮೂರ್ತಯೇ ॥ 1 ॥ ಬೀಜಸ್ಯಾಂತರಿ-ವಾಂಕುರೋ ಜಗದಿತಂ ಪ್ರಾಙ್ನಿರ್ವಿಕಲ್ಪಂ ಪುನಃ ಮಾಯಾಕಲ್ಪಿತ ದೇಶಕಾಲಕಲನಾ ವೈಚಿತ್ರ್ಯಚಿತ್ರೀಕೃತಮ್ । ಮಾಯಾವೀವ ವಿಜೃಂಭಯತ್ಯಪಿ ಮಹಾಯೋಗೀವ ಯಃ ಸ್ವೇಚ್ಛಯಾ ತಸ್ಮೈ ಶ್ರೀಗುರುಮೂರ್ತಯೇ ನಮ ಇದಂ ಶ್ರೀ ದಕ್ಷಿಣಾಮೂರ್ತಯೇ ॥ 2 ॥ ಯಸ್ಯೈವ ಸ್ಫುರಣಂ ಸದಾತ್ಮಕಮಸತ್ಕಲ್ಪಾರ್ಥಕಂ ಭಾಸತೇ ಸಾಕ್ಷಾತ್ತತ್ವಮಸೀತಿ ವೇದವಚಸಾ ಯೋ ಬೋಧಯತ್ಯಾಶ್ರಿತಾನ್ । ಯಸ್ಸಾಕ್ಷಾತ್ಕರಣಾದ್ಭವೇನ್ನ ಪುನರಾವೃತ್ತಿರ್ಭವಾಂಭೋನಿಧೌ ತಸ್ಮೈ ಶ್ರೀಗುರುಮೂರ್ತಯೇ ನಮ ಇದಂ ಶ್ರೀ ದಕ್ಷಿಣಾಮೂರ್ತಯೇ ॥ 3 ॥ ನಾನಾಚ್ಛಿದ್ರ ಘಟೋದರ ಸ್ಥಿತ ಮಹಾದೀಪ ಪ್ರಭಾಭಾಸ್ವರಂ ಜ್ಞಾನಂ ಯಸ್ಯ ತು ಚಕ್ಷುರಾದಿಕರಣ ದ್ವಾರಾ ಬಹಿಃ ಸ್ಪಂದತೇ । ಜಾನಾಮೀತಿ ತಮೇವ ಭಾಂತಮನುಭಾತ್ಯೇತತ್ಸಮಸ್ತಂ ಜಗತ್ ತಸ್ಮೈ ಶ್ರೀ ಗುರುಮೂರ್ತಯೇ ನಮ ಇದಂ ಶ್ರೀ ದಕ್ಷಿಣಾಮೂರ್ತಯೇ ॥ 4 ॥ ದೇಹಂ ಪ್ರಾಣಮಪೀಂದ್ರಿಯಾಣ್ಯಪಿ ಚಲಾಂ ಬುದ್ಧಿಂ ಚ ಶೂನ್ಯಂ ವಿದುಃ ಸ್ತ್ರೀ ಬಾಲಾಂಧ ಜಡೋಪಮಾಸ್ತ್ವಹಮಿತಿ ಭ್ರಾಂತಾಭೃಶಂ ವಾದಿನಃ । ಮಾಯಾಶಕ್ತಿ ವಿಲಾಸಕಲ್ಪಿತ ಮಹಾವ್ಯಾಮೋಹ ಸಂಹಾರಿಣೇ ತಸ್ಮೈ ಶ್ರೀ ಗುರುಮೂರ್ತಯೇ ನಮ ಇದಂ ಶ್ರೀ ದಕ್ಷಿಣಾಮೂರ್ತಯೇ ॥ 5 ॥ ರಾಹುಗ್ರಸ್ತ ದಿವಾಕರೇಂದು ಸದೃಶೋ ಮಾಯಾ ಸಮಾಚ್ಛಾದನಾತ್ ಸನ್ಮಾತ್ರಃ ಕರಣೋಪ ಸಂಹರಣತೋ ಯೋಽಭೂತ್ಸುಷುಪ್ತಃ ಪುಮಾನ್ । ಪ್ರಾಗಸ್ವಾಪ್ಸಮಿತಿ ಪ್ರಭೋದಸಮಯೇ ಯಃ ಪ್ರತ್ಯಭಿಜ್ಞಾಯತೇ ತಸ್ಮೈ ಶ್ರೀ ಗುರುಮೂರ್ತಯೇ ನಮ ಇದಂ ಶ್ರೀ ದಕ್ಷಿಣಾಮೂರ್ತಯೇ ॥ 6 ॥ ಬಾಲ್ಯಾದಿಷ್ವಪಿ ಜಾಗ್ರದಾದಿಷು ತಥಾ ಸರ್ವಾಸ್ವವಸ್ಥಾಸ್ವಪಿ ವ್ಯಾವೃತ್ತಾ ಸ್ವನು ವರ್ತಮಾನ ಮಹಮಿತ್ಯಂತಃ ಸ್ಫುರಂತಂ ಸದಾ । ಸ್ವಾತ್ಮಾನಂ ಪ್ರಕಟೀಕರೋತಿ ಭಜತಾಂ ಯೋ ಮುದ್ರಯಾ ಭದ್ರಯಾ ತಸ್ಮೈ ಶ್ರೀ ಗುರುಮೂರ್ತಯೇ ನಮ ಇದಂ ಶ್ರೀ ದಕ್ಷಿಣಾಮೂರ್ತಯೇ ॥ 7 ॥ ವಿಶ್ವಂ ಪಶ್ಯತಿ ಕಾರ್ಯಕಾರಣತಯಾ ಸ್ವಸ್ವಾಮಿಸಂಬಂಧತಃ ಶಿಷ್ಯಚಾರ್ಯತಯಾ ತಥೈವ ಪಿತೃ ಪುತ್ರಾದ್ಯಾತ್ಮನಾ ಭೇದತಃ । ಸ್ವಪ್ನೇ ಜಾಗ್ರತಿ ವಾ ಯ ಏಷ ಪುರುಷೋ ಮಾಯಾ ಪರಿಭ್ರಾಮಿತಃ ತಸ್ಮೈ ಶ್ರೀ ಗುರುಮೂರ್ತಯೇ ನಮ ಇದಂ ಶ್ರೀ ದಕ್ಷಿಣಾಮೂರ್ತಯೇ ॥ 8 ॥ ಭೂರಂಭಾಂಸ್ಯನಲೋಽನಿಲೋಂಬರ ಮಹರ್ನಾಥೋ ಹಿಮಾಂಶುಃ ಪುಮಾನ್ ಇತ್ಯಾಭಾತಿ ಚರಾಚರಾತ್ಮಕಮಿದಂ ಯಸ್ಯೈವ ಮೂರ್ತ್ಯಷ್ಟಕಮ್ । ನಾನ್ಯತ್ಕಿಂಚನ ವಿದ್ಯತೇ ವಿಮೃಶತಾಂ ಯಸ್ಮಾತ್ಪರಸ್ಮಾದ್ವಿಭೋ ತಸ್ಮೈ ಶ್ರೀ ಗುರುಮೂರ್ತಯೇ ನಮ ಇದಂ ಶ್ರೀ ದಕ್ಷಿಣಾಮೂರ್ತಯೇ ॥ 9 ॥ ಸರ್ವಾತ್ಮತ್ವಮಿತಿ ಸ್ಫುಟೀಕೃತಮಿದಂ ಯಸ್ಮಾದಮುಷ್ಮಿನ್ ಸ್ತವೇ ತೇನಾಸ್ವ ಶ್ರವಣಾತ್ತದರ್ಥ ಮನನಾದ್ಧ್ಯಾನಾಚ್ಚ ಸಂಕೀರ್ತನಾತ್ । ಸರ್ವಾತ್ಮತ್ವ ಮಹಾವಿಭೂತಿಸಹಿತಂ ಸ್ಯಾದೀಶ್ವರತ್ವಂ ಸ್ವತಃ ಸಿದ್ಧ್ಯೇತ್ತತ್ಪುನರಷ್ಟಧಾ ಪರಿಣತಂ ಚೈಶ್ವರ್ಯ-ಮವ್ಯಾಹತಮ್ ॥ 10 ॥ ॥ ಇತಿ ಶ್ರೀಮಚ್ಛಂಕರಾಚಾರ್ಯವಿರಚಿತಂ ದಕ್ಷಿಣಾಮೂರ್ತಿಸ್ತೋತ್ರಂ ಸಂಪೂರ್ಣಮ್ ॥

Recite with devotion and pure heart

Regular practice brings spiritual benefits